23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ನಡೆದ 26 ನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯಂ. ಪಿ. ಶ್ರೀನಾಥ್, ಸಮ್ಮೇಳನಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಹೆಗಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಇನ್ನಿತರ ಮಹನೀಯರ ಉಪಸ್ಥಿತಿಯಲ್ಲಿ , ಬೆಳ್ತಂಗಡಿ ತಾಲೂಕು ಅರಸಿನಮಕ್ಕಿಯ ಶ್ರೀಮತಿ ರೇಣುಕಾ ಸುಧೀರ್ ಇವರ ಲೇಖನಗಳ ಸಂಕಲನ “ಮರುಗದಿರು ಮನವೇ” ಎಂಬ ಕೃತಿ ಲೋಕಾರ್ಪಣೆಗೊಂಡಿತು.

Related posts

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!