23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಬುಧವಾರ ‘ಮೈ ನೆಕ್ಸ್ಟ್ ಸ್ಟೆಪ್’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಿಂಡರ್ ಗಾರ್ಟನ್ ಯುಕೆಜಿ ಎ, ಬಿ, ಸಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ನಡೆದ ಈ ವೈವಿಧ್ಯಮಯ ಕಾರ್ಯಕ್ರಮದಲ್ಲಿ “ಬ್ಲ್ಯೂ ಜಾಕಲ್” ಎಂಬ ಕಥಾ ಪ್ರಹಸನ ನಡೆಯಿತು. ಅಗಸ್ತ್ಯ ಈ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈ ಸ್ಕೂಲ್, ಹಣ್ಣುಹಂಪಲುಗಳು, ಮೈ ಫ್ಯಾಮಿಲಿ, ತರಕಾರಿಗಳು, ಮೈ ಕಂಟ್ರಿ, ಪ್ರಾಣಿಗಳು ‌ಈ ವಿಷಯಗಳ ಬಗ್ಗೆ ಫಾರಿಶ್, ಸಾನಿಧ್ಯ, ಧೀಮನ್ ಜೈನ್, ಮನಸ್ವಿನಿ, ಧನ್ವಿತ್, ಸಂಚಿತಾ ಮಾತನಾಡಿದರು.

ದೇಶದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ “ಚಪ್ಪಾಳೆ”ಎಂಬ ನೃತ್ಯ ನಾಟಕ, ಆಕ್ಷನ್ ಸೋಂಗ್, ‘ಐ ಆ್ಯಮ್ ರೆಡಿ ಟು ಗೋ’ ನೃತ್ಯವನ್ನು ಪ್ರಸ್ತುತ ಪಡಿಸಿದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಕ್ಯಾ ಜೈನ್, ಶಾನ್ವಿ ಪ್ರಭು, ರಿಯಾನ್ಶಿ, ಸಾನಿಧ್ಯ ರವರು ಪ್ರಾರ್ಥಿಸಿದರು.
ಕೃದಯ್‌ ನವೀನ್ ಸ್ವಾಗತಿಸಿ, ಸಂಚಿತಾ ವಂದಿಸಿದರು.

Related posts

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya
error: Content is protected !!