24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

ಸಂತ ಜೋನರ ದೇವಾಲಯ ಕೌಕ್ರಾಡಿ-ಕೊಕ್ಕಡದಲ್ಲಿ ಪವಿತ್ರ ಗುರುವಾರದಂದು ಪ್ರಧಾನ ಯಾಜಕರಾಗಿ ಮಂಗಳೂರು ಜೆಪ್ಪು ಸೆಮಿನರಿಯ ಪ್ರಾದ್ಯಾಪಕರಾದ ವಂದನೀಯ ಜೋಸೆಫ್ ಪ್ರವೀಣ್ ಡಿಸೋಜರವರು ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು.

ಯೇಸು ಕ್ರಿಸ್ತರು ಶಿಷ್ಯರ ಪಾದ ತೊಳೆದಂತೆ ಚರ್ಚ್ ನ ಧರ್ಮಗುರುಗಳಾದ ವಂದನೀಯ ಜಗದೀಶ್ ಪಿಂಟೊರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸ್ತ್ರಿ ಸಂಘಟನೆ ಹಾಗೂ ಇತರ ಆಯೋಗದ ಸದಸ್ಯರು ನೆರವೇರಿಸಿದ ಆರಾಧನಾ ವಿಧಿಯಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಂಡರು.

Related posts

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya
error: Content is protected !!