September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

ಸಂತ ಜೋನರ ದೇವಾಲಯ ಕೌಕ್ರಾಡಿ-ಕೊಕ್ಕಡದಲ್ಲಿ ಪವಿತ್ರ ಗುರುವಾರದಂದು ಪ್ರಧಾನ ಯಾಜಕರಾಗಿ ಮಂಗಳೂರು ಜೆಪ್ಪು ಸೆಮಿನರಿಯ ಪ್ರಾದ್ಯಾಪಕರಾದ ವಂದನೀಯ ಜೋಸೆಫ್ ಪ್ರವೀಣ್ ಡಿಸೋಜರವರು ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು.

ಯೇಸು ಕ್ರಿಸ್ತರು ಶಿಷ್ಯರ ಪಾದ ತೊಳೆದಂತೆ ಚರ್ಚ್ ನ ಧರ್ಮಗುರುಗಳಾದ ವಂದನೀಯ ಜಗದೀಶ್ ಪಿಂಟೊರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸ್ತ್ರಿ ಸಂಘಟನೆ ಹಾಗೂ ಇತರ ಆಯೋಗದ ಸದಸ್ಯರು ನೆರವೇರಿಸಿದ ಆರಾಧನಾ ವಿಧಿಯಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಂಡರು.

Related posts

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya
error: Content is protected !!