25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

ಸಂತ ಜೋನರ ದೇವಾಲಯ ಕೌಕ್ರಾಡಿ-ಕೊಕ್ಕಡದಲ್ಲಿ ಪವಿತ್ರ ಗುರುವಾರದಂದು ಪ್ರಧಾನ ಯಾಜಕರಾಗಿ ಮಂಗಳೂರು ಜೆಪ್ಪು ಸೆಮಿನರಿಯ ಪ್ರಾದ್ಯಾಪಕರಾದ ವಂದನೀಯ ಜೋಸೆಫ್ ಪ್ರವೀಣ್ ಡಿಸೋಜರವರು ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು.

ಯೇಸು ಕ್ರಿಸ್ತರು ಶಿಷ್ಯರ ಪಾದ ತೊಳೆದಂತೆ ಚರ್ಚ್ ನ ಧರ್ಮಗುರುಗಳಾದ ವಂದನೀಯ ಜಗದೀಶ್ ಪಿಂಟೊರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸ್ತ್ರಿ ಸಂಘಟನೆ ಹಾಗೂ ಇತರ ಆಯೋಗದ ಸದಸ್ಯರು ನೆರವೇರಿಸಿದ ಆರಾಧನಾ ವಿಧಿಯಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಂಡರು.

Related posts

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya
error: Content is protected !!