25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

ಕೊಕ್ರಾಡಿ: ಶ್ರೀ ದೈವ ಕೊಡಮಣಿತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಜಗದೀಶ್ ಕೊಯಿಲ, ನವೀನ್ ಮಂಜಿಲ, ರಾಕೇಶ್ ಶೆಟ್ಟಿ, ಮಧುಸೂಧನ್, ದಿನೇಶ್ ಶೆಟ್ಟಿಗಾರ್ , ಅಶೋಕ್ ಪೂಜಾರ್, ದಾಮೋದರ ಪೂಜಾರಿ , ರಾಜೇಶ್, ಶಶಿಧರ್ ಸಾಲಿಯಾನ್, ಷರೀಫ್, ಜಗದೀಶ್ ಡಿ.ಕೆ , ಸುರೇಶ ಡಿ.ಕೆ, ಕರುಣಾಕರ್ ಸಾಲಿಯಾನ್, ದಯಾಕರ ಸಾಲಿಯಾನ್, ಸುಧಾಕರ್ ಸಾಲಿಯಾನ್, ರಂಗರಾಜ್ ಮತ್ತಿತರು ಉಪಸ್ಥಿತರಿದ್ದರು.

Related posts

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya
error: Content is protected !!