22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

ಕೊಕ್ರಾಡಿ: ಶ್ರೀ ದೈವ ಕೊಡಮಣಿತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಜಗದೀಶ್ ಕೊಯಿಲ, ನವೀನ್ ಮಂಜಿಲ, ರಾಕೇಶ್ ಶೆಟ್ಟಿ, ಮಧುಸೂಧನ್, ದಿನೇಶ್ ಶೆಟ್ಟಿಗಾರ್ , ಅಶೋಕ್ ಪೂಜಾರ್, ದಾಮೋದರ ಪೂಜಾರಿ , ರಾಜೇಶ್, ಶಶಿಧರ್ ಸಾಲಿಯಾನ್, ಷರೀಫ್, ಜಗದೀಶ್ ಡಿ.ಕೆ , ಸುರೇಶ ಡಿ.ಕೆ, ಕರುಣಾಕರ್ ಸಾಲಿಯಾನ್, ದಯಾಕರ ಸಾಲಿಯಾನ್, ಸುಧಾಕರ್ ಸಾಲಿಯಾನ್, ರಂಗರಾಜ್ ಮತ್ತಿತರು ಉಪಸ್ಥಿತರಿದ್ದರು.

Related posts

ಸಂಸ್ಕೃತಿಯ ಉಳಿವಿಗಾಗಿ ಸಂಸ್ಕೃತದ ಉಳಿಯುವಿಗೆ ಮುಖ್ಯವಾಗಿದೆ : ಡಾ. ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya
error: Content is protected !!