September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

ಕೊಕ್ರಾಡಿ: ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ರತ್ನಾಕರ ಬುಣ್ಣನ್, ಅಜಿತ್ ಕುಮಾರ್ ಜೈನ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!