September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

ಗುಂಡೂರಿ : ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಶ್ರೀ ಸತ್ಯ ನಾರಾಯಣ ಭಜನಾ ಮಂದಿರ ಗುಂಡೂರಿ ತುಂಬೇದಲೆಕ್ಕಿ ನೂತನವಾಗಿ ನಿರ್ಮಿಸಲಾಗಿರುವ ಶಿಲಾಮಯ ಶ್ರೀ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ ರೂಪಾಯಿ ಎರಡು ಲಕ್ಷ ದೇಣಿಗೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಶಾಂತಿ ರಾಜ್ , ಅಧ್ಯಕ್ಷ ಪಿ ರಮೇಶ್ ಪೂಜಾರಿ, ಕೋಶಾಧಿಕಾರಿ ರಾಜು ಪೂಜಾರಿ, ಕಾರ್ಯದರ್ಶಿ ಸತೀಶ್ ಕುಲಾಲ್, ವಲಯ ಮೇಲ್ವಿಚಾರಕ ರಾದ ಶ್ರೀಮತಿ ವೀಣಾ, ಸೇವಾ ಪ್ರತಿನಿಧಿ ಹರೀಶ್ ಒಕ್ಕೂಟದ ಅಧ್ಯಕ್ಷ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.

Related posts

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!