25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya
error: Content is protected !!