September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!