July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸದಸ್ಯರಾದ ಕಿನ್ನಿ ಗೌಡ ಯಾನೆ ವೀರಪ್ಪ ಗೌಡ, ಚಾರ್ಮಾಡಿ ಇವರ ಹೊಗೆ ಮನೆಯು ಮಾ.16 ರಂದು ಸುಟ್ಟು ಹೋಗಿದ್ದು, ಸಂಘದ ಆಡಳಿತ ಮಂಡಳಿ ನಿರ್ಣಯದಂತೆ ರೂ.10000/- ಪರಿಹಾರದ ಚೆಕ್ಕನ್ನು ಸಂಘದ ವತಿಯಿಂದ ಮಾ. 30 ರಂದು ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ. ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಇವರು ಅವರ ಮನೆಗೆ ತೆರಳಿ ಹಸ್ತಾಂತರಿಸಿದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya
error: Content is protected !!