23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ರಕ್ಷಣೆ ಮಾಡಲಾಗಿದೆ. ಇತ್ತೀಚೆಗೆ ತಾಲೂಕಿನ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ತಲೆಯೆತ್ತುತ್ತಿದ್ದು , ಗೋವುಗಳನ್ನು ಕದ್ದು ಸಾಗಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದರ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿಂದ ಸಾಲ ಪಡೆದು ಹೈನುಗಾರಿಕೆ ಮಾಡಿಕೊಂಡು ದಿನಗಳನ್ನು ಕಳೆದು ಕೊಂಡಿರುವ ಹೈನುಗಾರರು ಒತ್ತಾಯಿಸಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!