25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಕೊಕ್ಕಡದ ರಜನೀಶ್ , ಗಗನ್ ಹಾಗೂ ಗೊಳಿತೊಟ್ಟು ನ ವಿನಯ್ ಎಂದು ಗುರುತಿಸಲಾಗಿದೆ.

ವಿನಯ್ ಎಂಬವರು ಸಣ್ಣಂಪಾಡಿಯಿಂದ ಗೊಳಿತೊಟ್ಟು ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಕೊಕ್ಕಡದಿಂದ ಉಪ್ಪಿನಂಗಡಿಯಲ್ಲಿ ನಡೆಯುತ್ತಿದ್ದ ಕಂಬಳಕ್ಕೆ ಕೊಕ್ಕಡ ರಜನೀಶ್ , ಗಗನ್ ಪ್ರಯಾಣಿಸುತ್ತಿದ್ದ ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದೆ. ಗಾಯಗೊಂಡ ಮೂವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Related posts

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya
error: Content is protected !!