ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿ ವೆ.

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ.ಇದನ್ನು ತಿಂದಿರುವ ನಾಯಿಗಳು ಸತ್ತು ಬಿದ್ದಿವೆ.ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು.

ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.ಸಾವನ್ನಪ್ಪಿದ ನಾಯಿ ಗಳನ್ನು ಪಂಚಾಯಿತಿ ವತಿಯಿಂದ ದಫನ ಮಾಡಲಾಯಿತು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!