July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿ ವೆ.

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ.ಇದನ್ನು ತಿಂದಿರುವ ನಾಯಿಗಳು ಸತ್ತು ಬಿದ್ದಿವೆ.ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು.

ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.ಸಾವನ್ನಪ್ಪಿದ ನಾಯಿ ಗಳನ್ನು ಪಂಚಾಯಿತಿ ವತಿಯಿಂದ ದಫನ ಮಾಡಲಾಯಿತು.

Related posts

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!