25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

ಸಾವ್ಯ : ಇಲ್ಲಿಯ ನೂಜಿಲೋಡಿ ಪ್ರಮೀಳಾ ರವರ ಮನೆಯಲ್ಲಿ ಯಾರೋ ಕಳ್ಳರು ನುಗ್ಗಿ ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು ಮಾಡಿಕೊಂಡು ಹೋದ ಘಟನೆ ನಡೆದಿದೆ.

ಸಾವ್ಯ ನಿವಾಸಿ ಶ್ರೀಮತಿ ಪ್ರಮೀಳಾ (37) ಎಂಬವರ ದೂರಿನಂತೆ, ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ, ಪ್ರಮೀಳಾ ರವರು ವಾಸ್ತವ್ಯವಿರುವ ಮನೆಯ ಗೋದ್ರೇಜ್ ಕಪಾಟಿನಲ್ಲಿ ಇಟ್ಟಿದ್ದ, ತನ್ನ ಹಾಗೂ ಮಗಳ ಸುಮಾರು 43 ಗ್ರಾಂ. ತೂಕದ ಚಿನ್ನದ ಒಡವೆಗಳನ್ನು, ಮಾ. 26 ರಂದು ರಾತ್ರಿಯಿಂದ, ಮಾ. 29 ರಂದು ಬೆಳಿಗ್ಗಿನ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಅಂದಾಜು ಮೌಲ್ಯ 2,15,000/- ರೂ. ಗಳಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 32/2024 ಕಲಂ 380 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya
error: Content is protected !!