22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

ಸಾವ್ಯ : ಇಲ್ಲಿಯ ನೂಜಿಲೋಡಿ ಪ್ರಮೀಳಾ ರವರ ಮನೆಯಲ್ಲಿ ಯಾರೋ ಕಳ್ಳರು ನುಗ್ಗಿ ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು ಮಾಡಿಕೊಂಡು ಹೋದ ಘಟನೆ ನಡೆದಿದೆ.

ಸಾವ್ಯ ನಿವಾಸಿ ಶ್ರೀಮತಿ ಪ್ರಮೀಳಾ (37) ಎಂಬವರ ದೂರಿನಂತೆ, ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ, ಪ್ರಮೀಳಾ ರವರು ವಾಸ್ತವ್ಯವಿರುವ ಮನೆಯ ಗೋದ್ರೇಜ್ ಕಪಾಟಿನಲ್ಲಿ ಇಟ್ಟಿದ್ದ, ತನ್ನ ಹಾಗೂ ಮಗಳ ಸುಮಾರು 43 ಗ್ರಾಂ. ತೂಕದ ಚಿನ್ನದ ಒಡವೆಗಳನ್ನು, ಮಾ. 26 ರಂದು ರಾತ್ರಿಯಿಂದ, ಮಾ. 29 ರಂದು ಬೆಳಿಗ್ಗಿನ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಅಂದಾಜು ಮೌಲ್ಯ 2,15,000/- ರೂ. ಗಳಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 32/2024 ಕಲಂ 380 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya
error: Content is protected !!