September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು.

ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕದ್ರಿ ದೇವಸ್ಥಾನದಿಂದ ತೀರ್ಥ ಪ್ರಸಾದ ತಂದು ರಾಶಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿರಿಯ ವೇಷಧಾರಿಗಳಾದ ರಾಮಣ್ಣ ಮೂಲ್ಯ ಅಂಬಡೆದಡಿ ಮತ್ತು ಓಬಯ್ಯ ದೇವಾಡಿಗ ಇವರಿಗೆ ಸನ್ಮಾನ ಮಾಡಲಾಯಿತು ಹಾಗೂ ಉಚಿತ ಡೋಲು ಸೇವೆ ಸಲ್ಲಿಸಿದ ಪ್ರಸಾದ್ ದಾಯಿಗುಡ್ಡೆ ಇವರನ್ನು ಗೌರವಿಸಲಾಯಿತು.

ಸಂದೀಪ್ ಪಟ್ಲ ನೇತೃತ್ವದಲ್ಲಿ ನಡೆದ ಈ ರಾಶಿ ಪೂಜೆಯಲ್ಲಿ ಊರ ಹಾಗೂ ಪರವೂರ ನೂರಾರು ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಂ. ಗಂಗಾಧರ ಮಿತ್ತಮಾರು ಸೋಮನಾಥ ಬಂಗೇರ ವರ್ಪಳೆ, ಗುರುವಪ್ಪ ಪೂಜಾರಿ, ಪಟ್ಲ ರಾಮಪ್ಪ ಸಣ್ಣಪಟ್ಲ, ನಾರಾಯಣ ಪರಂಟ್ಯಾಲ, ಪುರಂದರ ಪಡುಬೈಲು, ಅಶೋಕ ಕಾಡಂಗೆ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ರವಿ ಸಾಲಿಯಾನ್, ನಂದನ್ , ಗಣೇಶ್ ಕಾಡಂಗೆ, ರಾಜೇಂದ್ರ ಸಾಲಿಯಾನ್, ಧರ್ಣಪ್ಪ, ಪ್ರಮೋದ್, ವಸಂತ ಅಂಚನ್, ಆನಂದ ಅಂಚನ್, ಸಂಕೇತ್ ವರ್ಷಾಳೆ, ಕಿಶೋರ್ ,ಸತೀಶ್ ,ರಮೇಶ್, ಗೇತನ್, ಶಿವಪ್ಪ ಕೊಲ್ಲಂಗೆ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya
error: Content is protected !!