23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

ಉಜಿರೆ : ಇಲ್ಲಿಯ ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವ, ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ ಕಾರ್ಯಕ್ರಮವು ಮಾ.30ರಂದು ನಡೆಯಿತು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಪ್ರೋ. ಪಿ.ಎಲ್. ಧರ್ಮ ಉಪಕುಲಪತಿಗಳು ಚಿಗುರು ಪತ್ರಿಕೆ ಅನಾವರಣಗೊಳಿಸಿ ಮಾತನಾಡಿ ತಂತ್ರಜ್ಞಾನ ಹೇಗಿರಬೇಕು ಎಂಬುವುದನ್ನು ಪ್ರಯೋಗ ಮಾಡಿದ್ದು ದಿ. ಯಶೋವರ್ಮ ರವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಸಹನೆ ಹಾಗೂ ಸಹಬಾಳ್ವೆಯನ್ನು ಕಲಿಸಿ ಕೊಡುತ್ತದೆ ಎಂದರು.ಅತಿಥಿ ಅಭ್ಯಾಗತರಿಂದ ನಿವೃತ್ತ ಪ್ರಾಧ್ಯಾಪಕರಿಗೆ, ರಾಂಕ್ ವಿಜೇತರಿಗೆ, ಪಿ.ಹೆಚ್.ಡಿ ಮತ್ತು ವಿಶೇಷ ಸಾಧಕ ಅಧ್ಯಾಪಕರಿಗೆ, ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ, ಎನ್.ಸಿ.ಸಿ /ಎನ್.ಎಸ್.ಎಸ್ / ಕ್ರೀಡಾ ವಿಭಾಗದ ರಾಷ್ಟ್ರಮಟ್ಟದ ಸಾಧಕರಿಗೆ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಡಿ. ಹರ್ಷೇಂದ್ರ ಹೆಗ್ಡೆ, ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ, ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ. ಶ್ರೀಧರ ಭಟ್ಟ್ ನಿರೂಪಿಸಿ, ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿ ವರದಿ ವಾಚನ ಮಾಡಿದರು. ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಧನ್ಯವಾದವಿತ್ತರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!