28.2 C
ಪುತ್ತೂರು, ಬೆಳ್ತಂಗಡಿ
September 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಕೊಕ್ಕಡದ ರಜನೀಶ್ , ಗಗನ್ ಹಾಗೂ ಗೊಳಿತೊಟ್ಟು ನ ವಿನಯ್ ಎಂದು ಗುರುತಿಸಲಾಗಿದೆ.

ವಿನಯ್ ಎಂಬವರು ಸಣ್ಣಂಪಾಡಿಯಿಂದ ಗೊಳಿತೊಟ್ಟು ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಕೊಕ್ಕಡದಿಂದ ಉಪ್ಪಿನಂಗಡಿಯಲ್ಲಿ ನಡೆಯುತ್ತಿದ್ದ ಕಂಬಳಕ್ಕೆ ಕೊಕ್ಕಡ ರಜನೀಶ್ , ಗಗನ್ ಪ್ರಯಾಣಿಸುತ್ತಿದ್ದ ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದೆ. ಗಾಯಗೊಂಡ ಮೂವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Related posts

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!