25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಮುಹೂರ್ತವನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿರಾಜ್ ಕೆಲ್ಲ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ಎನ್ ನಾವರ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ,ಕಾರ್ಯದರ್ಶಿ ವಿಜಯ್ ಕುಮಾರ್ ಜೈನ್,ಆರ್ಚಕ ನಾರಾಯಣ ರಾವ್,ಆರ್ಥಿಕ ಸಮಿತಿ ಸಂಚಾಲಕ ಸದಾನಂದ ಎಂ ನಾವರ,ಉಗ್ರಾಣ ಸಮಿತಿ ಸಂಚಾಲಕ ಬೇಬಿ ಪೂಜಾರಿ ಪುಣ್ಕೆತ್ಯಾರು,ರತ್ನಾಕರ ಹಿರಂತೊಟ್ಟು,ರಾಜು ಪೂಜಾರಿ,ಶಶಿಧರ ಮುದ್ರಾಜೆ,ಪ್ರಮೋದ್ ದೇವಾಡಿಗ,ಭಾರತಿ ಸಂತೋಷ್ ಕುಮಾರ್ ಹಾಗೂ ಜಿರ್ಣೋದ್ದೊರ, ಬ್ರಹ್ಮಕಲಶೋತ್ಸವ, ವ್ಯವಸ್ಥಾಪನಾ ಸಮಿತಿ ಸದಸ್ಯರು,ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya
error: Content is protected !!