July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಮುಹೂರ್ತವನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿರಾಜ್ ಕೆಲ್ಲ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ಎನ್ ನಾವರ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ,ಕಾರ್ಯದರ್ಶಿ ವಿಜಯ್ ಕುಮಾರ್ ಜೈನ್,ಆರ್ಚಕ ನಾರಾಯಣ ರಾವ್,ಆರ್ಥಿಕ ಸಮಿತಿ ಸಂಚಾಲಕ ಸದಾನಂದ ಎಂ ನಾವರ,ಉಗ್ರಾಣ ಸಮಿತಿ ಸಂಚಾಲಕ ಬೇಬಿ ಪೂಜಾರಿ ಪುಣ್ಕೆತ್ಯಾರು,ರತ್ನಾಕರ ಹಿರಂತೊಟ್ಟು,ರಾಜು ಪೂಜಾರಿ,ಶಶಿಧರ ಮುದ್ರಾಜೆ,ಪ್ರಮೋದ್ ದೇವಾಡಿಗ,ಭಾರತಿ ಸಂತೋಷ್ ಕುಮಾರ್ ಹಾಗೂ ಜಿರ್ಣೋದ್ದೊರ, ಬ್ರಹ್ಮಕಲಶೋತ್ಸವ, ವ್ಯವಸ್ಥಾಪನಾ ಸಮಿತಿ ಸದಸ್ಯರು,ಮತ್ತಿತರರು ಉಪಸ್ಥಿತರಿದ್ದರು.

Related posts

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya
error: Content is protected !!