25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿ ವೆ.

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ.ಇದನ್ನು ತಿಂದಿರುವ ನಾಯಿಗಳು ಸತ್ತು ಬಿದ್ದಿವೆ.ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು.

ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.ಸಾವನ್ನಪ್ಪಿದ ನಾಯಿ ಗಳನ್ನು ಪಂಚಾಯಿತಿ ವತಿಯಿಂದ ದಫನ ಮಾಡಲಾಯಿತು.

Related posts

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya
error: Content is protected !!