25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು.

ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕದ್ರಿ ದೇವಸ್ಥಾನದಿಂದ ತೀರ್ಥ ಪ್ರಸಾದ ತಂದು ರಾಶಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿರಿಯ ವೇಷಧಾರಿಗಳಾದ ರಾಮಣ್ಣ ಮೂಲ್ಯ ಅಂಬಡೆದಡಿ ಮತ್ತು ಓಬಯ್ಯ ದೇವಾಡಿಗ ಇವರಿಗೆ ಸನ್ಮಾನ ಮಾಡಲಾಯಿತು ಹಾಗೂ ಉಚಿತ ಡೋಲು ಸೇವೆ ಸಲ್ಲಿಸಿದ ಪ್ರಸಾದ್ ದಾಯಿಗುಡ್ಡೆ ಇವರನ್ನು ಗೌರವಿಸಲಾಯಿತು.

ಸಂದೀಪ್ ಪಟ್ಲ ನೇತೃತ್ವದಲ್ಲಿ ನಡೆದ ಈ ರಾಶಿ ಪೂಜೆಯಲ್ಲಿ ಊರ ಹಾಗೂ ಪರವೂರ ನೂರಾರು ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಂ. ಗಂಗಾಧರ ಮಿತ್ತಮಾರು ಸೋಮನಾಥ ಬಂಗೇರ ವರ್ಪಳೆ, ಗುರುವಪ್ಪ ಪೂಜಾರಿ, ಪಟ್ಲ ರಾಮಪ್ಪ ಸಣ್ಣಪಟ್ಲ, ನಾರಾಯಣ ಪರಂಟ್ಯಾಲ, ಪುರಂದರ ಪಡುಬೈಲು, ಅಶೋಕ ಕಾಡಂಗೆ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ರವಿ ಸಾಲಿಯಾನ್, ನಂದನ್ , ಗಣೇಶ್ ಕಾಡಂಗೆ, ರಾಜೇಂದ್ರ ಸಾಲಿಯಾನ್, ಧರ್ಣಪ್ಪ, ಪ್ರಮೋದ್, ವಸಂತ ಅಂಚನ್, ಆನಂದ ಅಂಚನ್, ಸಂಕೇತ್ ವರ್ಷಾಳೆ, ಕಿಶೋರ್ ,ಸತೀಶ್ ,ರಮೇಶ್, ಗೇತನ್, ಶಿವಪ್ಪ ಕೊಲ್ಲಂಗೆ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Related posts

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya
error: Content is protected !!