23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಕೊಕ್ಕಡದ ರಜನೀಶ್ , ಗಗನ್ ಹಾಗೂ ಗೊಳಿತೊಟ್ಟು ನ ವಿನಯ್ ಎಂದು ಗುರುತಿಸಲಾಗಿದೆ.

ವಿನಯ್ ಎಂಬವರು ಸಣ್ಣಂಪಾಡಿಯಿಂದ ಗೊಳಿತೊಟ್ಟು ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಕೊಕ್ಕಡದಿಂದ ಉಪ್ಪಿನಂಗಡಿಯಲ್ಲಿ ನಡೆಯುತ್ತಿದ್ದ ಕಂಬಳಕ್ಕೆ ಕೊಕ್ಕಡ ರಜನೀಶ್ , ಗಗನ್ ಪ್ರಯಾಣಿಸುತ್ತಿದ್ದ ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದೆ. ಗಾಯಗೊಂಡ ಮೂವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Related posts

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!