28.2 C
ಪುತ್ತೂರು, ಬೆಳ್ತಂಗಡಿ
September 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಕೊಕ್ಕಡದ ರಜನೀಶ್ , ಗಗನ್ ಹಾಗೂ ಗೊಳಿತೊಟ್ಟು ನ ವಿನಯ್ ಎಂದು ಗುರುತಿಸಲಾಗಿದೆ.

ವಿನಯ್ ಎಂಬವರು ಸಣ್ಣಂಪಾಡಿಯಿಂದ ಗೊಳಿತೊಟ್ಟು ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಕೊಕ್ಕಡದಿಂದ ಉಪ್ಪಿನಂಗಡಿಯಲ್ಲಿ ನಡೆಯುತ್ತಿದ್ದ ಕಂಬಳಕ್ಕೆ ಕೊಕ್ಕಡ ರಜನೀಶ್ , ಗಗನ್ ಪ್ರಯಾಣಿಸುತ್ತಿದ್ದ ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದೆ. ಗಾಯಗೊಂಡ ಮೂವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya
error: Content is protected !!