September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ 31 ರಿಂದ ಎ.04 ರವರೆಗೆ ನಡೆಯಲಿದ್ದು ಮೊದಲ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆಗೆ ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಚಾಲನೆ ದೊರೆಯಿತು.

ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ತಾಲೂಕಿನ ವಿವಿಧ ಕುಣಿತಾ ಭಜನಾ ತಂಡಗಳಿಂದ ರಸ್ತೆಯುದ್ದಕ್ಕೂ ಕುಣಿತಾ ಭಜನೆ,ವಿವಧ ವೇಷಭೂಷಣಗಳು, ವಿವಿಧ ಗ್ರಾಮಗಳಿಂದ ಆಗಮಿಸಿದ ಹಸಿರುವಾಣಿ ಯನ್ನು ನಾವರ ದೇವಸ್ಥಾನಕ್ಕೆ ತಂದು ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಜೀರ್ಣೋದ್ಧಾರ ಸಮಿತಿ ಗೌರವ ಅದ್ಯಕ್ಷ ರವಿರಾಜ್ ಹೆಗ್ಡೆ,ಅಧ್ಯಕ್ಷ ರವಿರಾಜ ಕೆಲ್ಲ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ಎನ್ ನಾವರ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ಎಂ ನಾವರ,ಕಾರ್ಯದರ್ಶಿ ವಿಜಯ್ ಕುಮಾರ್ ಜೈನ್,ಪ್ರಮುಖರಾದ ಶಶಿಧರ ಡೋಂಗ್ರೆ, ಬೇಬಿ ಪೂಜಾರಿ ಪುಣ್ಕೆತ್ಯಾರು, ಅಜಿತ್ ಕುಮಾರ್ ಜೈನ್,ರಾಕೇಶ್ ಹೆಗ್ಡೆ ಬಳಂಜ, ಗಣೇಶ್ ದೇವಾಡಿಗ ಬಳಂಜ, ಸಂತೋಷ್ ಹೆಗ್ಡೆ, ಸುದೀರ್ ಸುವರ್ಣ,ವಿಶ್ವನಾಥ ಕುದ್ಯಾಡಿ,ರವಿ ಶೆಟ್ಟಿ, ರವಿ ಪೂಜಾರಿ ಹಾರಡ್ಡೆ,ರವಿ ಭಟ್ ನಾವರ, ನವೀನ್ವಕುಮಾರ್ ನಾವರ, ಸುಶೀಲ ಹೆಗ್ಡೆ,ಗಿರಿಜಾ ಅಶೋಕ್,ಮಲ್ಲಿಕಾ ದೇವಾಡಿಗ, ಪುಷ್ಪಾವತಿ ಎನ್ ನಾವರ,ಶುಭಕರ ಪೂಜಾರಿ, ಉಮೇಶ್ ದುಗ್ಗಚ್ಚಲ್,ಸುಂದರ ಶೆಟ್ಟಿ ಸುಲ್ಕೇರಿ, ಪಿ.ಹೆಚ್.ನಿತ್ಯಾನಂದ ಶೆಟ್ಟಿ, ಆನಂದ ಓಡಿಮಾರ್, ಹೇಮಂತ್ ಕಟ್ಟೆ, ವೀರೇಂದ್ರ ಕುಮಾರ್,ಪ್ರವೀಣ್ ಕುಮಾರ್ ಹೆಚ್.ಎಸ್. ಕರುಣಾಕರ ಹೆಗ್ಡೆ ಬೊಕ್ಕಸ,ಜಯ ಪೂಜಾರಿ ಕೊರಲ್ಲ,ಶೇಖರ್ ಎನ್, ಸದಾನಂದ ಕುದ್ಯಾಡಿ, ಪ್ರಶಾಂತ್ ಶೆಟ್ಟಿ ಬೊಳ್ಳಿಮಾರ್, ಮೋಹನ್ ದಾಸ್ ಹಾಗೂ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya
error: Content is protected !!