23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿ ವೆ.

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ.ಇದನ್ನು ತಿಂದಿರುವ ನಾಯಿಗಳು ಸತ್ತು ಬಿದ್ದಿವೆ.ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು.

ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.ಸಾವನ್ನಪ್ಪಿದ ನಾಯಿ ಗಳನ್ನು ಪಂಚಾಯಿತಿ ವತಿಯಿಂದ ದಫನ ಮಾಡಲಾಯಿತು.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya
error: Content is protected !!