July 23, 2026
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

ಬೆಳ್ತಂಗಡಿ : ಕಳಿಯ ಗ್ರಾಮ ದ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ ಮಾ.30 ರಂದು ಭಜನಾ ಮಂಡಳಿ ವಠಾರದಲ್ಲಿ ಜರುಗಿತು.
ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ ಪೆರಾಜೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.


ಗೇರುಕಟ್ಟೆ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ತಂಡದ ಸದಸ್ಯರಿಂದ ಭಜನೆ ಮತ್ತು ಮಹಾ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.


ತಾಲೂಕು ಭಜನಾ ಪರಿಷತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯನ್ ಕೊಯ್ಯೂರು, ವಿವಿಧ ಸಂಘದ ಪದಾಧಿಕಾರಿಗಳು, ಭಜನಾ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು..
ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ, ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಲೋಹಿತಾಶ್ವ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!