September 6, 2026
ತಾಲೂಕು ಸುದ್ದಿವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

ಬoದಾರು : ಬoದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಏ.02 ರಿಂದ ಏ.10 ರ ವರೆಗೆ ನಡೆಯುವ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಏ 01 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಊರ ಭಕ್ತಾಭಿಮಾನಿಗಳಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.

Related posts

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya
error: Content is protected !!