25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ.

ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ಧರ್ಮಸ್ಥಳದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ನಡುವೆ ಆಫಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಇಬ್ಬರ ಕಾಲುಗಳಿಗೆ ಗಾಯಗಳಾಗಿದ್ದು ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ಸೇರಿಸಲಾಗಿದೆ.

Related posts

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!