23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮಾ.31ರಿಂದ ಎ.4ರ ತನಕ ನಡೆಯಲಿದ್ದು, ಎ.1ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಭೇಟಿ ನೀಡಿದರು.

ದೇವಸ್ಥಾನದ ವತಿಯಿಂದ ಇವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ನಿತ್ಯಾನಂದ ಯೋಗಕ್ಷೇಮ ನಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾ‌ರ್ ಕಾಪಿನಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ನಾವರ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya
error: Content is protected !!