September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಂಘದ ಮಹಾಸಭೆ ಬೆಳ್ತಂಗಡಿಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಯಲ್ಲಿ ಸಂಘದ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘದ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಸರ್ವಾನುಮತದಿಂದ ಆಯ್ಕೆಯಾದರು.

ನೂತನ ಆಡಳಿತ ಮಂಡಳಿಗೆ ಇತರ ಪದಾಧಿಕಾರಿಗಳನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!