July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಶೇಖರ ಬಂಗೇರರವರು ಅಪಘಾತದಲ್ಲಿ ನಿಧನರಾಗಿದ್ದು ಅವರ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾ.29ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನುಡಿನಮನ ಸಲ್ಲಿಸಲಾಯಿತು. ಹಾಗೂ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಭಗವಂತನು ಅನುಗ್ರಹಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು..

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಉಪಾದ್ಯಕ್ಷ ಭಗೀರಥ ಜಿ, ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ, ಕೆ.ಪಿ ದಿವಾಕರ, ಜಗದೀಶ್ಚಂದ್ರ ಡಿ.ಕೆ, ಗಂಗಾಧರ ಮಿತ್ತಮಾರು, ಚಂದ್ರಶೇಖರ, ಡಾ.ರಾಜರಾಮ್, ಆನಂದ ಪೂಜಾರಿ, ಕೆ.ಧರಣೇಂದ್ರ ಕುಮಾರ್, ಜಯವಿಕ್ರಮ ಪಿ, ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್ ಹಾಗೂ ಕೇಂದ್ರ ಕಚೇರಿ ವ್ಯವಸ್ಥಾಪಕ ಕೀರ್ತನ್ ಕುಮಾರ್. ಮಾರಟಾಧಿಕಾರಿ ಶಿವಪ್ರಕಾಶ್, ಆಂತರಿಕ ಲೆಕ್ಕಪರಿಶೋಧಕ ಶರತ್ ಕುಮಾರ್, ಬೆಳ್ತಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya
error: Content is protected !!