July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

ಕೊಯ್ಯೂರು: ಸಿರಾಜುಲ್ ಹುದಾ ಅರೇಬಿಕ್ ಮದ್ರಸ ಉಣ್ಣಾಲು, ಕೊಯ್ಯೂರು ಇಲ್ಲಿನ 5, 7, 10,& +2 ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಅಂಕದೊಂದಿಗೆ ತೇರ್ಗಡೆಗೊಂಡು ಮದರಸಕ್ಕೆ 100% ಫಲಿತಾಂಶ ಲಭಿಸಿದೆ.

5 ನೇ ತರಗತಿ ಮುಹಮ್ಮದ್ ರಾಝಿ 600 ಕ್ಕೆ 580 ಹಾಗೂ 10 ನೇ ತರಗತಿಯ ಫಾತಿಮತ್ ನುಝರಾ ಹಾಗೂ ಫಾತಿಮತ್ ಸಅದಿಯಾ ಕ್ರಮವಾಗಿ 400 ಕ್ಕೆ 393 ಹಾಗೂ 391 ಅಂಕ ಹಾಗೂ +2 ವಿಧ್ಯಾರ್ಥಿ ಅಹ್ಮದ್ ಬಾರಿ 300ಕ್ಕೆ 276 ಅಂಕ ಪಡೆದು ಬೆಳ್ತಂಗಡಿ ರೇಂಜ್ ಗೆ ಪ್ರಥಮ, ದ್ವಿತೀಯ, ಹಾಗೂ ತೃತೀಯ ಸ್ಥಾನ ಪಡೆದು ಮಿಂಚಿದ್ದಾರೆ.

Related posts

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya
error: Content is protected !!