25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

ಮುಂಡಾಜೆ: ಇಲ್ಲಿಯ ಸೋಮಂತ್ತಡ್ಕ ಸಿ.ಎ ಬ್ಯಾಂಕ್ ಶತಮಾನೋತ್ಸವ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭವು ಮಾ.28ರಂದು ಜರುಗಿತು.

ನೂತನ ಸ್ಟೋರ್‍ ನ ಉದ್ಘಾಟನೆಯನ್ನು ಗೋಪಾಲಕೃಷ್ಣ ರಾವ್ ಅಡೂರು ರವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಜನಾರ್ದನ ಗೌಡ, ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಗಣೇಶ್ ಬಂಗೇರ, ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿವೃತ್ತ ಮುಖ್ಯಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಫಡ್ಕೆ, ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಚಂದ್ರಕಾಂತ ಪ್ರಭು, ಯಂಗ್ ಮುಂಡಾಜೆ ಚಾಲೆಂಜರ್ಸ್ ಸ್ಪೋಟ್ಸ್ ಕ್ಲಬ್ ಸಂಚಾಲಕರು ನಾಮ್‌ ದೇವ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಪ್ರಹ್ಲಾದ್ ಫಡೈ ಸೋಮಂತ್ತಡ್ಕ , ದೇವಿಗುಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಪ್ರದಾನ ಅರ್ಚಕರು ಸತ್ಯನಾರಾಯಣ ಹೊಳ್ಳ , ದೇವಿಗುಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಆಡಳಿತ ಮೊಕೇಸರರು ರಾಜಶೇಖರ ಭಟ್, ಅಬ್ರಹಾಂ ಜಿಸಸ್ಟ್ ಟ್ರೇಡರ್ಸ್ ಸೋಮಂತಡ್ಕ , ರವಿಂದ್ರನಾಥ ಪ್ರಭು ಪ್ರಭು ಕ್ಲಿನಿಕ್ ಸೋಮಂತಡ್ಕ , ಮುಂಡಾಜೆ ಸಿವಿಲ್ ಗುತ್ತಿಗೆದಾರರು ಮಹಮ್ಮದ್, ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ, ನಾರಾಯಣ ಗೌಡ ಪಂಚಶ್ರೀ, ಹರಿಪ್ರಸಾದ್ ಭಟ್ ಹಿತ್ತಿಲಕೋಡಿ, ರಾಮಣ್ಣ ಶೆಟ್ಟಿ ಅಗರಿ ಉಪಸ್ಥಿತರಿದ್ದು, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಮತ್ತು ಚೆನ್ನಕೇಶವ ನಾಯ್ಕ, ಅರಸಮಜಲು ಸ್ವಾಗತಿಸಿ, ಸತ್ಕರಿಸಿದರು.

Related posts

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya
error: Content is protected !!