22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಎ 8ರಿಂದ 17ರವರೇಗೆ ಜರಗುವ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವ ಜರಗಲಿದ್ದು ಶ್ರೀ ಕ್ಷೇತ್ರ ಶ್ರೀಧಾಮ ಮಾಣಿಲ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಎ 1ರಂದು  ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಎಸ್ ಗಂಗಾಧರ ರಾವ್ ಕೆವುಡೇಲು, ಸಂಪತ್ ಸುವರ್ಣ., ರಾಜ್ ಪ್ರಕಾಶ್ ಪಡ್ಡೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಜೈನ ಬಾಂಧವರಿಂದ ಬೆಳ್ತಂಗಡಿಯಿಂದ ಧಮ೯ಸ್ಥಳಕ್ಕೆ ಬೃಹತ್ ವಾಹನ ಜಾಥಾ ಧರ್ಮಸ್ಥಳದೊಂದಿಗೆ ಹಾಗೂ ಡಾ. ಹೆಗ್ಗಡೆಯವರೊಂದಿಗೆ ನಾವಿದ್ದೇವೆ. ಪುಣ್ಯ ಕ್ಷೇತ್ರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಘೋಷಣೆ ಸತ್ಯಕ್ಕೆ ಯಾವತ್ತು ಜಯ ಇದೆ ಅದು ಹೊರ ಬರುತ್ತದೆ: ಡಾ.ಹೆಗ್ಗಡೆ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
error: Content is protected !!