24.7 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

ಬೆಳ್ತಂಗಡಿ : ಕಳಿಯ ಗ್ರಾಮ ದ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ ಮಾ.30 ರಂದು ಭಜನಾ ಮಂಡಳಿ ವಠಾರದಲ್ಲಿ ಜರುಗಿತು.
ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ ಪೆರಾಜೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.


ಗೇರುಕಟ್ಟೆ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ತಂಡದ ಸದಸ್ಯರಿಂದ ಭಜನೆ ಮತ್ತು ಮಹಾ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.


ತಾಲೂಕು ಭಜನಾ ಪರಿಷತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯನ್ ಕೊಯ್ಯೂರು, ವಿವಿಧ ಸಂಘದ ಪದಾಧಿಕಾರಿಗಳು, ಭಜನಾ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು..
ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ, ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಲೋಹಿತಾಶ್ವ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ಜ. 7 -12 : ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!