April 2, 2025
ತಾಲೂಕು ಸುದ್ದಿವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

ಬoದಾರು : ಬoದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಏ.02 ರಿಂದ ಏ.10 ರ ವರೆಗೆ ನಡೆಯುವ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಏ 01 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಊರ ಭಕ್ತಾಭಿಮಾನಿಗಳಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.

Related posts

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya
error: Content is protected !!