September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ.

ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ಧರ್ಮಸ್ಥಳದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ನಡುವೆ ಆಫಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಇಬ್ಬರ ಕಾಲುಗಳಿಗೆ ಗಾಯಗಳಾಗಿದ್ದು ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ಸೇರಿಸಲಾಗಿದೆ.

Related posts

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!