22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ.

ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ಧರ್ಮಸ್ಥಳದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ನಡುವೆ ಆಫಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಇಬ್ಬರ ಕಾಲುಗಳಿಗೆ ಗಾಯಗಳಾಗಿದ್ದು ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ಸೇರಿಸಲಾಗಿದೆ.

Related posts

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya
error: Content is protected !!