September 6, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮಾ.31ರಿಂದ ಎ.4ರ ತನಕ ನಡೆಯಲಿದ್ದು, ಎ.1ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಭೇಟಿ ನೀಡಿದರು.

ದೇವಸ್ಥಾನದ ವತಿಯಿಂದ ಇವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ನಿತ್ಯಾನಂದ ಯೋಗಕ್ಷೇಮ ನಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾ‌ರ್ ಕಾಪಿನಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ನಾವರ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya
error: Content is protected !!