23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮಾ.31ರಿಂದ ಎ.4ರ ತನಕ ನಡೆಯಲಿದ್ದು, ಎ.1ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಭೇಟಿ ನೀಡಿದರು.

ದೇವಸ್ಥಾನದ ವತಿಯಿಂದ ಇವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ನಿತ್ಯಾನಂದ ಯೋಗಕ್ಷೇಮ ನಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾ‌ರ್ ಕಾಪಿನಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ನಾವರ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!