23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮಾ.31ರಿಂದ ಎ.4ರ ತನಕ ನಡೆಯಲಿದ್ದು, ಎ.1ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಭೇಟಿ ನೀಡಿದರು.

ದೇವಸ್ಥಾನದ ವತಿಯಿಂದ ಇವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ನಿತ್ಯಾನಂದ ಯೋಗಕ್ಷೇಮ ನಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾ‌ರ್ ಕಾಪಿನಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ನಾವರ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!