April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಸುಹಾಸ್ (ತೃತೀಯ ECE) ಮತ್ತು ಶ್ರೀವತ್ಸ (ತೃತೀಯ CSE) ರವರು ತುಮಕೂರಿನಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ನಾಲ್ಕನೆಯ ಸ್ಥಾನ ಪಡೆದಿರುತ್ತಾರೆ.


ಇವರು ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ಮತ್ತು ನಿತಿನ್ ತರಬೇತಿಯಲ್ಲಿ ಈ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಶುಭಹಾರೈಸಿರುವರು.

Related posts

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya
error: Content is protected !!