25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಸುಹಾಸ್ (ತೃತೀಯ ECE) ಮತ್ತು ಶ್ರೀವತ್ಸ (ತೃತೀಯ CSE) ರವರು ತುಮಕೂರಿನಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ನಾಲ್ಕನೆಯ ಸ್ಥಾನ ಪಡೆದಿರುತ್ತಾರೆ.


ಇವರು ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ಮತ್ತು ನಿತಿನ್ ತರಬೇತಿಯಲ್ಲಿ ಈ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಶುಭಹಾರೈಸಿರುವರು.

Related posts

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!