37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಶೇಖರ ಬಂಗೇರರವರು ಅಪಘಾತದಲ್ಲಿ ನಿಧನರಾಗಿದ್ದು ಅವರ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾ.29ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನುಡಿನಮನ ಸಲ್ಲಿಸಲಾಯಿತು. ಹಾಗೂ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಭಗವಂತನು ಅನುಗ್ರಹಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು..

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಉಪಾದ್ಯಕ್ಷ ಭಗೀರಥ ಜಿ, ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ, ಕೆ.ಪಿ ದಿವಾಕರ, ಜಗದೀಶ್ಚಂದ್ರ ಡಿ.ಕೆ, ಗಂಗಾಧರ ಮಿತ್ತಮಾರು, ಚಂದ್ರಶೇಖರ, ಡಾ.ರಾಜರಾಮ್, ಆನಂದ ಪೂಜಾರಿ, ಕೆ.ಧರಣೇಂದ್ರ ಕುಮಾರ್, ಜಯವಿಕ್ರಮ ಪಿ, ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್ ಹಾಗೂ ಕೇಂದ್ರ ಕಚೇರಿ ವ್ಯವಸ್ಥಾಪಕ ಕೀರ್ತನ್ ಕುಮಾರ್. ಮಾರಟಾಧಿಕಾರಿ ಶಿವಪ್ರಕಾಶ್, ಆಂತರಿಕ ಲೆಕ್ಕಪರಿಶೋಧಕ ಶರತ್ ಕುಮಾರ್, ಬೆಳ್ತಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!