22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

ಕೊಯ್ಯೂರು: ಸಿರಾಜುಲ್ ಹುದಾ ಅರೇಬಿಕ್ ಮದ್ರಸ ಉಣ್ಣಾಲು, ಕೊಯ್ಯೂರು ಇಲ್ಲಿನ 5, 7, 10,& +2 ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಅಂಕದೊಂದಿಗೆ ತೇರ್ಗಡೆಗೊಂಡು ಮದರಸಕ್ಕೆ 100% ಫಲಿತಾಂಶ ಲಭಿಸಿದೆ.

5 ನೇ ತರಗತಿ ಮುಹಮ್ಮದ್ ರಾಝಿ 600 ಕ್ಕೆ 580 ಹಾಗೂ 10 ನೇ ತರಗತಿಯ ಫಾತಿಮತ್ ನುಝರಾ ಹಾಗೂ ಫಾತಿಮತ್ ಸಅದಿಯಾ ಕ್ರಮವಾಗಿ 400 ಕ್ಕೆ 393 ಹಾಗೂ 391 ಅಂಕ ಹಾಗೂ +2 ವಿಧ್ಯಾರ್ಥಿ ಅಹ್ಮದ್ ಬಾರಿ 300ಕ್ಕೆ 276 ಅಂಕ ಪಡೆದು ಬೆಳ್ತಂಗಡಿ ರೇಂಜ್ ಗೆ ಪ್ರಥಮ, ದ್ವಿತೀಯ, ಹಾಗೂ ತೃತೀಯ ಸ್ಥಾನ ಪಡೆದು ಮಿಂಚಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!