September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

ಮುಂಡಾಜೆ: ಇಲ್ಲಿಯ ಸೋಮಂತ್ತಡ್ಕ ಸಿ.ಎ ಬ್ಯಾಂಕ್ ಶತಮಾನೋತ್ಸವ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭವು ಮಾ.28ರಂದು ಜರುಗಿತು.

ನೂತನ ಸ್ಟೋರ್‍ ನ ಉದ್ಘಾಟನೆಯನ್ನು ಗೋಪಾಲಕೃಷ್ಣ ರಾವ್ ಅಡೂರು ರವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಜನಾರ್ದನ ಗೌಡ, ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಗಣೇಶ್ ಬಂಗೇರ, ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿವೃತ್ತ ಮುಖ್ಯಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಫಡ್ಕೆ, ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಚಂದ್ರಕಾಂತ ಪ್ರಭು, ಯಂಗ್ ಮುಂಡಾಜೆ ಚಾಲೆಂಜರ್ಸ್ ಸ್ಪೋಟ್ಸ್ ಕ್ಲಬ್ ಸಂಚಾಲಕರು ನಾಮ್‌ ದೇವ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಪ್ರಹ್ಲಾದ್ ಫಡೈ ಸೋಮಂತ್ತಡ್ಕ , ದೇವಿಗುಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಪ್ರದಾನ ಅರ್ಚಕರು ಸತ್ಯನಾರಾಯಣ ಹೊಳ್ಳ , ದೇವಿಗುಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಆಡಳಿತ ಮೊಕೇಸರರು ರಾಜಶೇಖರ ಭಟ್, ಅಬ್ರಹಾಂ ಜಿಸಸ್ಟ್ ಟ್ರೇಡರ್ಸ್ ಸೋಮಂತಡ್ಕ , ರವಿಂದ್ರನಾಥ ಪ್ರಭು ಪ್ರಭು ಕ್ಲಿನಿಕ್ ಸೋಮಂತಡ್ಕ , ಮುಂಡಾಜೆ ಸಿವಿಲ್ ಗುತ್ತಿಗೆದಾರರು ಮಹಮ್ಮದ್, ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ, ನಾರಾಯಣ ಗೌಡ ಪಂಚಶ್ರೀ, ಹರಿಪ್ರಸಾದ್ ಭಟ್ ಹಿತ್ತಿಲಕೋಡಿ, ರಾಮಣ್ಣ ಶೆಟ್ಟಿ ಅಗರಿ ಉಪಸ್ಥಿತರಿದ್ದು, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಮತ್ತು ಚೆನ್ನಕೇಶವ ನಾಯ್ಕ, ಅರಸಮಜಲು ಸ್ವಾಗತಿಸಿ, ಸತ್ಕರಿಸಿದರು.

Related posts

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya
error: Content is protected !!